jio ಕಂಪನಿಯಿಂದ ಕೇವಲ 1,099 ರೂ. ಗೆ ಹೊಸ ಎರಡು 4G ಫೋನ್ ಬಿಡುಗಡೆ! ಇದರ ವಿಶೇಷತೆಗಳು ಏನು.? jio new phone

jio new phone

jio new phone :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತ ದೇಶವು ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದು ಹಾಗೂ ತುಂಬಾ ಬಡವರು ಕೂಡ ಈ ನಮ್ಮ ದೇಶದಲ್ಲಿದ್ದಾರೆ ಹಾಗಾಗಿ ಅಂತಹ ಜನರು ಇನ್ನೂ ಕೂಡ 3G ಕೀಪ್ಯಾಡ್ ಮೊಬೈಲ್ ಗಳನ್ನು ಬಳಸುತ್ತಿದ್ದು ಅಂತವರನ್ನು ಸೆಳೆಯಲು ರಿಲಯನ್ಸ್ ಹೊಡೆತನದ ಜಿಯೋ ಟೆಲಿಕಾಂ ಸಂಸ್ಥೆ ಎರಡು ಹೊಸ 4G ಕೀಪ್ಯಾಡ್ ಫೋನ್ ಗಳನ್ನು ಬಿಡುಗಡೆ ಮಾಡಿದ್ದು ಇದರ ವಿಶೇಷತೆಗಳೇನು ಹಾಗೂ ಬೆಲೆ … Read more

ಧನ, ಕೋಳಿ, ಮೇಕೆ/ಕುರಿ ಶೆಡ್ ನಿರ್ಮಾಣಕ್ಕೆ ₹87,000 ವರೆಗೆ ಧನ ಸಹಾಯ MGNREGA Pashu Shed Scheme 2024

MGNREGA Pashu Shed Scheme 2024

MGNREGA Pashu Shed Scheme 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಹತ್ತಿರದ ಯಾವುದಾದರೂ ಗ್ರಾಮ ಪಂಚಾಯತಿಯಲ್ಲಿ ನೀವು ಧನ ಅಥವಾ ಕೋಳಿ ಅಥವಾ ಮೇಕೆ ಸಾಕಾಣಿಕೆ ಹಾಗೂ ಕುರಿ ಸಾಕಾಣಿಕೆಗಾಗಿ ಶಡ್ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿಯಿಂದ ನೀವು ₹87,000 ಸಾವಿರದವರೆಗೆ ಹಣ ಪಡೆಯಬಹುದು ಸ್ನೇಹಿತರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ವಿದ್ಯಾಶ್ರೀ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.! ವಿದ್ಯಾರ್ಥಿಗಳಿಗೆ ಸಿಗಲಿದೆ 15000 … Read more

ವಿದ್ಯಾಶ್ರೀ ವಿದ್ಯಾರ್ಥಿ ವೇತನ 2024-25 ವಿದ್ಯಾರ್ಥಿಗಳಿಗೆ 15000 ಹಣ ಬೇಗ ಅರ್ಜಿ ಸಲ್ಲಿಸಿ.! ಕೊನೆಯ ದಿನಾಂಕ ವಿಸ್ತರಣೆ vidyashree scholarship

vidyashree scholarship

vidyashree scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ಸರ್ಕಾರ ವತಿಯಿಂದ ನೀಡುವಂತ 2024-25 ನೇ ಸಾಲಿನ ವಿದ್ಯಾಶ್ರೀ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಈ ಒಂದು ಲೇಖನಿಯಲ್ಲಿ ವಿದ್ಯಾಶ್ರೀ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಹಾಗೂ ಎಷ್ಟು ಹಣ ಸಿಗುತ್ತೆ ಮತ್ತು ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಅನ್ನಭಾಗ್ಯ ಯೋಜನೆಯ ಅಕ್ಕಿ … Read more

Anna bhagya New Rules: ಅನ್ನಭಾಗ್ಯ ಅಕ್ಕಿ ಹಣ ಪಡೆಯಲು ಹೊಸ ರೂಲ್ಸ್..! ಪಾಲಿಸಿದರೆ ಮಾತ್ರ ಹಣ ಬರುತ್ತೆ

Anna bhagya New Rules

Anna bhagya New Rules:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಹಣ ಪಡೆಯುತ್ತಿದ್ದೀರಾ ಹಾಗಾದರೆ ನಿಮ್ಮ ಖಾತೆಗೆ ಹಣ ಜಮಾ ಆಗಬೇಕಾದರೆ ರಾಜ್ಯ ಸರ್ಕಾರ ಕಡೆಯಿಂದ ನಿಗದಿ ಮಾಡಿರುವಂತ ಈ ರೂಲ್ಸ್ ಗಳನ್ನು ಪಾಲಿಸಬೇಕು ಅಂದರೆ ಮಾತ್ರ ನಿಮಗೆ ಇನ್ನು ಮುಂದೆ ಅನ್ನಭಾಗ್ಯ ಯೋಜನೆಯ ಹಣ ಬರುತ್ತೆ ಇಲ್ಲವಾದರೆ ಯಾವುದೇ ರೀತಿ ಹಣ ಬರುವುದಿಲ್ಲ ಆದ್ದರಿಂದ ಈ ಒಂದು ಲೇಖನಿಯಲ್ಲಿ ಸಂಪೂರ್ಣ ಮಾಹಿತಿಯನ್ನು … Read more

6ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ 15000 ವಿದ್ಯಾರ್ಥಿ ವೇತನ | SBIF Asha Scholarship

SBIF Asha Scholarship

SBIF Asha Scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ SBI ಆಶಾ ಫೌಂಡೇಶನ್ ಅಡಿಯಲ್ಲಿ ಆರರಿಂದ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ 15000 ಹಣ ಸಿಗುತ್ತೆ. ಹಾಗಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಹಾಗೂ ಮುಂತಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಪಶುಪಾಲನ ಇಲಾಖೆಯಲ್ಲಿ ಖಾಲಿ ಇರುವ 700 ಗ್ರೂಪ್ ಡಿ ಹುದ್ದೆಗಳ ನೇಮಕಾತಿ … Read more

Job Alert: ಪಶುಪಾಲನ ಇಲಾಖೆಯ 700 ಗ್ರೂಪ್ “ಡಿ” ಹುದ್ದೆಗಳ ನೇಮಕಾತಿ ಇಲ್ಲಿದೆ ಸಂಪೂರ್ಣ ಮಾಹಿತಿ

Job Alert

Job Alert:- ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದಲ್ಲಿ ಇರುವಂತಹ ಪಶುಪಾಲನ ಇಲಾಖೆಯ ಸುಮಾರು 700 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಚಿವ ಕೆ ವೆಂಕಟೇಶ್ ಅವರು ಹೊಸ ಮಾಹಿತಿಯನ್ನು ನೀಡಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಆಹ್ವಾನ..! ಇಲ್ಲಿದೆ ಸಂಪೂರ್ಣ ಮಾಹಿತಿ ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳು ಹಾಗೂ ಸರಕಾರಿ ಯೋಜನೆಗಳು ಮತ್ತು ಕರ್ನಾಟಕದ … Read more

Anna bhagya money: ಅನ್ನಭಾಗ್ಯ ಯೋಜನೆಯ 3 ತಿಂಗಳ ಅಕ್ಕಿ ಹಣ ಬಿಡುಗಡೆ

Anna bhagya money

Anna bhagya money:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿಗೆ ಅಕ್ಕಿ ಹಣ ಹಾಕುತ್ತಿರುವ ವಿಷಯ ನಿಮ್ಮೆಲ್ಲರಿಗೂ ಗೊತ್ತೇ ಇದೆ ಹಾಗಾಗಿ ಈಗಾಗಲೇ ಸಾಕಷ್ಟು ಜನರಿಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗಿದೆ ಮತ್ತು ಇನ್ನು ಕೆಲವರಿಗೆ ಮೂರು ತಿಂಗಳಿಂದ ಯಾವುದೇ ರೀತಿ ಅಕ್ಕಿ ಹಣ ಜಮಾ ಆಗಿಲ್ಲ ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್ ಹೇಳಬಹುದು ಏಕೆಂದರೆ ಈ … Read more

Gruhalakshmi money: ಸೆಪ್ಟೆಂಬರ್ ತಿಂಗಳ ಹಣದ ಕುರಿತು ಬಿಗ್ ಅಪ್ಡೇಟ್.! ಈ ದಿನ ಹಣ ಜಮಾ ಆಗುತ್ತದೆ

Gruhalakshmi money

Gruhalakshmi money:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಅಂದರೆ ಜುಲೈ ಮತ್ತು ಅಗಸ್ಟ್ ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು ಸೆಪ್ಟೆಂಬರ್ ತಿಂಗಳ ಹಣ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್ ಬಂದಿದೆ ಈ ದಿನದಂದು ಗೃಹಲಕ್ಷ್ಮಿ ಸೆಪ್ಟೆಂಬರ್ ಅಂದರೆ 14ನೇ ಕಂತಿನ ಹಣ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿ ಎಲ್ಲಿ ಮಾಹಿತಿ ತಿಳಿಯೋಣ … Read more

5, 8, 9, 11 ನೇ ತರಗತಿ ವಿದ್ಯಾರ್ಥಿಗಳಿಗೆ ಶುಭ ಸುದ್ದಿ: ಬೋರ್ಡ್ ಪರೀಕ್ಷೆ ಇಲ್ಲ.! ಸಚಿವ ಮಧು ಬಂಗಾರಪ್ಪ

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ 58 9 11ನೇ ತರಗತಿ ಓದುತ್ತಿರುವಂತ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಎಂದು ಹೇಳಬಹುದು ಏಕೆಂದರೆ ಈ ವರ್ಷ ಈ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಇರುವುದಿಲ್ಲವೆಂದು ಸಚಿವ ಮಧು ಬಂಗಾರಪ್ಪನವರು ಮಾಹಿತಿ ತಿಳಿಸಿದ್ದಾರೆ ಹೌದು ಸ್ನೇಹಿತರೆ ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇನ್ನೂ ತೀರ್ಪು ಪ್ರಕರಣ ಇನ್ನೂ ಇತ್ಯರ್ಥ ಆಗಿಲ್ಲ ಈ ಬೆನ್ನಲ್ಲೇ ನಮ್ಮ ಶಿಕ್ಷಣ ಸಚಿವರಾದಂತಹ ಮಧು ಬಂಗಾರಪ್ಪನವರು … Read more

ಗೃಹಲಕ್ಷ್ಮಿ ಯೋಜನೆಯ 13ನೇ ಕಂತಿನ ಹಣ ರೂ.2000 ಜಮಾ | gruhLakshmi scheme 13Th installment credit

gruhLakshmi scheme 13Th installment credit:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದು ಏನೆಂದರೆ ಗೃಹಲಕ್ಷ್ಮಿ ಯೋಜನೆಯ 13ನೇ ಕಂತಿನ ಹಣದ ಬಗ್ಗೆ ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಹೌದು ಸ್ನೇಹಿತರೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣವನ್ನು ಮಹಿಳೆಯರು ಪಡೆದುಕೊಂಡಿದ್ದು 13ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹೆಚ್ಚಿನ ಮಾಹಿತಿಗಾಗಿ:-  ಇಲ್ಲಿ ಕ್ಲಿಕ್ ಮಾಡಿ ಸ್ನೇಹಿತರ ಇದೇ … Read more